ಸಂಪಾದಕೀಯ :ಪಥಿಕನ ಟಿಪ್ಪಣೆಗಳು

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ

ಸುಕುಮಾರ ಬ್ಲಾಗ್‌ ನ ಎರಡನೇಯ ವಸಂತದ ಪಾದರ್ಪಣೆಯ ಮೊದಲ ಸಂಚಿಕೆಯನ್ನು ಅರ್ಪಿಸಲು ಸಂತಸವೆನಿಸುತ್ತಿದೆ.

ಇನ್ನು ಕೆಲವೇ ದಿನಗಳಲ್ಲಿ “ಸುಕುಮಾರ”ಹೊಸ ರೂಪದಲ್ಲಿ ಅನಾವರಣಗೊಳ್ಳಲಿದೆ.ಮೊದಲ ವಾರ್ಷಿಕೋತ್ಸವಕ್ಕೆ ಹಾರೈಕೆ,ಶ್ಲಾಘನೆ,ಮತ್ತು ಅತ್ಯುತ್ತಮ ಸಲಹೆಗಳನ್ನು ನೀಡಿದ ಪೂಜ್ಯರಿಗೆ ಹಾಗು ಸಹೃದಯ ಓದುಗರಿಗೆ ನನ್ನ ಕೃತಜ್ಞತೆಗಳು

ಜೂನ  ೨೦೨೨ ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ಭೋದೇವ ಗಿರಿಜಾಧವ ಮುದವಿಲಸಿತ ಮದಹತ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೧೩ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಎಡೆಯೂರು ಸಿದ್ಧಲಿಂಗ ಶಿವಯೋಗಿ -ಲೇಖಕರು :ಹೀ.ಚಿ.ಶಾಂತವೀರಯ್ಯ
  4. ನಿಜಗುಣ ಶಿವಯೋಗಿ : -ಲೇಖಕರು  ವಿದ್ವಾನ್‌ ಜಿ.ವಿ.ಶಿವಸ್ವಾಮಿ.
  5. ಸರ್ಪಭೂಷಣ ಶಿವಯೋಗಿಗಳು -ಲೇಖಕರು  ಪ್ರೊ. ಜೆ.ಎಸ್.ಸಿದ್ದಲಿಂಗಯ್ಯ
  6. ಪಾದೋದಕ ಒಂದು ಅನಿಸಿಕೆ -ಲೇಖಕರು  ಡಾ. ಸ.ಜ.ನಾಗಲೋಟಮಠ
  7. ಮಹಿಳೆಯರ ಉನ್ನತಿಗಾಗಿ ಶರಣರು ಮಹೋನ್ನತ ಕಾರ್ಯ: ಅಖಿಲ ಭಾರತ ವೀರಶೈವ  ಮಹಾಸಭಾಧಿವೇಶನ ಮಹಿಳಾ ಪರಿಷತ್ತಿನಲ್ಲಿ ಶ್ರೀಮತಿ ಜಯದೇವಿ ಲಿಗಾಡೆಯವರ ಭಾಷಣ  ಸ್ಥಳ :ಕುಮಾರ ನಗರ ದಿ. ೨೨-೨-೧೯೬೦
  8. ಆಹಾರವೇ ಔಷಧಿ – ಔಷಧಿಯೇ ಆಹಾರ – ಒಂದು ವೈಜ್ಞಾನಿಕ ಪರಿಕಲ್ಪನೆ ಡಾ|| ಬಸವರಾಜ ಹಿರೇಮಠ
  9. ವಿಡಿಯೋ ೧ Shri Kumareshwara Life & Contributions  : Smt Supriya  Antin Kaddargi
  10. ವಿಡಿಯೋ ೨ Yuga Purusha Shri Hanagal Kumareshwara  (Hindi) by Smt Sapna Jain
  11. ಆಡಿಯೋ ಬುಕ್‌ : ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ

ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು

ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ

ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು

ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ

ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

Related Posts