ಸಂಪಾದಕೀಯ :ಪಥಿಕನ ಟಿಪ್ಪಣೆಗಳು

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ ,

ಪೂಜ್ಯ ಹಾನಗಲ್ಲ ಶ್ರೀ ಕುಮಾರೇಶ್ವರರ  ನಿತ್ಯ ನೆನಹು ನಮಗೊಂದು ದಿವ್ಯ ಚೇತನ.

ನೀರು ಹರಿಯುತ್ತದೆ, ತನ್ನ ಸ್ವಾರ್ಥಕ್ಕಾಗಿ ಅಲ್ಲ .ಸರ್ವರ ತೃಷೆಯನ್ನು  ಹಿಂಗಿಸುವುದಕ್ಕಾಗಿ ಅದು ಗಿಡ ಮರಗಳನ್ನು ರಕ್ಷಿಸುತ್ತದೆ. ಜೀವಿಗಳಿಗೆ ಪ್ರಾಣಿಗಳಿಗೆ ಜೀವ ತುಂಬುತ್ತದೆ. ಹೂ ಅರಳಿಸುತ್ತದೆ. ಹಣ್ಣುಗಳಿಗೆ ಮಧುರತೆಯನ್ನು ತರುತ್ತದೆ,  ಹಾಗೆಯೆ ಪೂಜ್ಯರ ೬೩ ವರ್ಷಗಳ ಭೌತಿಕ ಬದುಕು ಸ್ವಾರ್ಥ ವಿಲ್ಲದ ತ್ಯಾಗದ ಬದುಕು .ಅವರ ತ್ಯಾಗದ ಫಲವಾಗಿಯೇ ಇಂದು ವೀರಶೈವ-ಲಿಂಗಾಯತ ಧರ್ಮೀಯರು ಗುಲಾಮಗಿರಿ ಮತ್ತು ಅನಕ್ಷರತೆಯಿಂದ ಹೊರಬಂದು ಸ್ವಾವಲಂಬನೆಯ ಮೂಲಕ ತಲೆಎತ್ತಿ ನಿಲ್ಲಲು ಸಾಧ್ಯವಾಗಿದೆಯೆಂದರೆ ಅತಿಶಯೋಕ್ತಿಯಲ್ಲ.

ಅಗಸ್ಟ ೨೦೨೨ ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ಭೋದೇವ ಗಿರಿಜಾಧವ ಮುದವಿಲಸಿತ ಮದಹತ ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೧೫ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಸಿಂಗಿರಾಜ ಕವಿಕೃತ ಬಸವರಾಜ ಚಾರಿತ್ರ(  ಸಿಂಗಿರಾಜ ಪುರಾಣ )
  4. ಮುಪ್ಪಿನ ಷಡಕ್ಷರಿಗಳು : ಲೇಖಕರು :ಡಾ.ಚೆನ್ನಕ್ಕ ಪಾವಟೆ
  5. ಘನಮಠದಾರ್ಯ : ಲೇಖಕರು :ಡಾ|| ಬಸವರಾಜ ಸಬರದ
  6. ಕಡಕೋಳ ಮಡಿವಾಳಪ್ಪನವರು. : ಲೇಖಕರು :ಬಿ.ಮಹಾದೇವಪ್ಪ
  7. ಹಮ್ಮೀರ ಕಾವ್ಯ ಸಂಗ್ರಹ,ಸಂಪಾದಕರು ಶ್ರೀ ಎಮ್.ಎಸ್.ಸುಂಕಾಪುರ.ಸಂಗ್ರಹ: ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ
  8. ಆಡಿಯೋ ಬುಕ್‌ : Part 6A ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ

ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು

ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

  • ವಿಡಿಯೋ ೧ ಪಂಡಿತ ಕೈವಲ್ಯ ಕುಮಾರ ಗುರವ ಹಾಡಿರುವ ಪೂಜ್ಯ ಹಾನಗಲ್‌ ಶ್ರೀಕುಮಾರೇಶ್ವರರ ರಚನೆ
  • ವಿಡಿಯೋ ೨ ಶ್ರೀ ಸಿದ್ದೇಂದ್ರಕುಮಾರ ಹಿರೇಮಠ ತುಮುಕೂರು ಅವರು ಹಾಡಿದ ಪೂಜ್ಯ ಹಾನಗಲ್‌ ಶ್ರೀಕುಮಾರೇಶ್ವರರ ಕುರಿತು ಪದ್ಯ

ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ

ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು

ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ

ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

Related Posts