ಶ್ರೀಕಂಠ.ಚೌಕೀಮಠ.
ವ್ಯವಸ್ಥಾಪಕ –ಸಂಪಾದಕರು.
ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ
ಸಹೃದಯ ಓದುಗರಿಗೆ
ನಮಸ್ಕಾರಗಳು.
ಪರಮಗುರು ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು ಸ್ಥಾಪಿಸಿದ ಶ್ರೀ ಮದ್ವೀರಶೈವ ಶಿವಯೋಗಮಂದಿರ ದ ಮಹಾರಥೋಥ್ಸವ ಮಹಾಶಿವರಾತ್ರಿಯ ಮರುದಿನ ಅತ್ಯಂತ ವೈಭವಯುತವಾಗಿ ಜರುಗಿತು .
ಈ ಸಂಧರ್ಭದಲ್ಲಿ ನವದೆಹಲಿಯ ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ಪೂಜ್ಯ ಶ್ರೀ ಕುಮಾರೇಶ್ವರರ ಪಂಚಲೋಹದ ಪುತ್ಥಳಿ, ಶ್ರೀ ಶಿವಯೋಗಮಂದಿರದ ಪಲ್ಲಕ್ಕಿಗೆ ರಾಜವೈಭವದಾಲಂಕಾರಗಳನ್ನು ಸಮರ್ಪಿಸುವ ಸೇವೆ ದೊರಕಿಸಿಕೊಂಡಿದ್ದು ವಿಶೇಷವಾಗಿತ್ತು
ಈ ತಿಂಗಳು ಮಹಾನುಭಾವಿ ಶ್ರೀ ಚನ್ನಮಲ್ಲಿಕಾರ್ಜುನ ಪುಣ್ಯತಿಥಿಯ ಸ್ಮರಣೆ ಯ ವಿಶೇಷ ಲೇಖನ ಸುಕುಮಾರ ಪ್ರಕಟಿಸುತ್ತಿದೆ. . ಧರ್ಮ ಸಾಹಿತ್ಯ ಸಂಸ್ಕೃತಿಗಳ ಸಮುನ್ನತಿಗಾಗಿ ಶ್ರಮಿಸಿದಂತಹ ಮತ್ತು ಶರಣರ ಬಾಳಿದಂತೆ ಬದುಕಿದ ಶ್ರೀ ಚನ್ನಮಲ್ಲಿಕಾರ್ಜುನರು ಒಬ್ಬ ಅಪರೂಪದ ಸಾಹಿತಿ, ಲೇಖಕ, ಸಂಶೋಧಕ, ಶರಣ.
ಶ್ರೀ ರೇಣುಕಾಚಾರ್ಯರ ಜಯಂತಿಯ ಪ್ರಯುಕ್ತ ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶದಿಂದ ಆಯ್ದ ಮಾಹಿತಿಗಳನ್ನು ಪ್ರಕಟಿಸಲಾಗಿದೆ
ಈ ಸಂಚಿಕೆ ಸುಕುಮಾರ ಒಂದು ವಿಶಿಷ್ಠವಾಗಿ ತಮ್ಮ ಕೈ ಸೇರುತ್ತಿದೆ.
ಎಪ್ರಿಲ ೨೦೨೨ ಸಂಚಿಕೆಯ ಲೇಖನಗಳ ವಿವರ
- 😐 “ ಸುಶಾಂತ ಗುರುವರೇಣ್ಯ||” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
- ಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-೧೧ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
- ಜಗದ್ಗುರು ತೋಂಟದ ಡಾ . ಸಿದ್ಧರಾಮ ಸ್ವಾಮಿಗಳು , ಎಡೆಯೂರು ತೋಂಟದಾರ್ಯ ಸಂಸ್ಥಾನ ಮಠ ಡಂಬಳ- ಗದಗ
- ಬಸವ ಪುರಾಣ ವೈಭವ :ಲೇಖಕರು : ಪೂಜ್ಯ ಡಾ. ಅಭಿನವ ಕುಮಾರ ಚನ್ನಬಸವ ಸ್ವಾಮಿಗಳು ಓಲೆಮಠ ಜಮಖಂಡಿ
- ಕುಮಾರ ಶಿವಯೋಗಿಗಳ ದೂರ ದೃಷ್ಟಿ:ಲೇಖಕರು
- ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾ
- :ಜಗದ್ಗುರು ರೇಣುಕಾಚಾರ್ಯ ಜಯಂತಿ.ಮಾಹಿತಿ ಆಧಾರ: ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ
- ಚನ್ನಮಲ್ಲಿಕಾರ್ಜುನರು :ಲೇಖಕರು : ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ
- ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು
ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ
ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ
ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು
ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ
ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ
ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾಅವರಿಗೆ ತುಂಬು ಹೃದಯದ ಕೃತಜ್ಞತೆಗಳು
-ಶ್ರೀಕಂಠ.ಚೌಕೀಮಠ.
ವ್ಯವಸ್ಥಾಪಕ -ಸಂಪಾದಕರು.
ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ